ಫೆಬ್ರವರಿ 12ರಂದು ಭಾರತ್ ಬಂದ್: ಕರ್ನಾಟಕದಲ್ಲಿ ಏನಿರುತ್ತೆ? ಏನಿರಲ್ಲ? ಇಲ್ಲಿದೆ ಸಂಪೂರ್ಣ ಮಾಹಿತಿ

Bharat Bandh On February 12 effect on Karnataka: ಕೇಂದ್ರ ಕಾರ್ಮಿಕ ಸಂಘಟನೆಗಳು ಕರೆ ನೀಡಿರುವ ‘ಭಾರತ್ ಬಂದ್’ ಹಿನ್ನೆಲೆಯಲ್ಲಿ ಫೆಬ್ರವರಿ 12, ಗುರುವಾರ ಕರ್ನಾಟಕದಾದ್ಯಂತ ಜನಜೀವನದಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆಯಿದೆ. ಕೇಂದ್ರ ಸರ್ಕಾರದ ನಾಲ್ಕು ಹೊಸ ಕಾರ್ಮಿಕ ಸಂಹಿತೆಗಳನ್ನು (Labour Codes) ವಿರೋಧಿಸಿ 10ಕ್ಕೂ ಹೆಚ್ಚು ಪ್ರಮುಖ ಕಾರ್ಮಿಕ ಸಂಘಟನೆಗಳು ಈ ಬಂದ್‌ಗೆ ಕರೆ ನೀಡಿವೆ. ಇದಕ್ಕೆ ರೈತ ಸಂಘಟನೆಗಳು ಮತ್ತು ಎಡಪಕ್ಷಗಳು ಬೆಂಬಲ ಸೂಚಿಸಿವೆ.

ಸಂಭವನೀಯ ವ್ಯತ್ಯಯಗಳು

ಯಾವುದು ಇರುತ್ತೆ? (ಅಗತ್ಯ ಸೇವೆಗಳಿಗೆ ವಿನಾಯಿತಿ)

ಬಂದ್ ಏಕೆ? ಪ್ರಮುಖ ಬೇಡಿಕೆಗಳೇನು?

  1. ಕಾರ್ಮಿಕರಿಗೆ ಸಾಮಾಜಿಕ ಭದ್ರತೆಯನ್ನು ಬಲಪಡಿಸಬೇಕು.
  2. ಸಾರ್ವಜನಿಕ ವಲಯದ ಉದ್ದಿಮೆಗಳ ಖಾಸಗೀಕರಣವನ್ನು ನಿಲ್ಲಿಸಬೇಕು.

ಸಾರ್ವಜನಿಕರಿಗೆ ಸೂಚನೆ:
ನಾಳೆ ಪ್ರಯಾಣ ಮಾಡುವವರು ಅಥವಾ ಬ್ಯಾಂಕ್ ಕೆಲಸವಿದ್ದವರು ಮುನ್ನೆಚ್ಚರಿಕೆಯಾಗಿ ಮುಂದೂಡುವುದು ಉತ್ತಮ. ರಸ್ತೆಗಳಲ್ಲಿ ಪ್ರತಿಭಟನೆ ನಡೆಯುವ ಸಾಧ್ಯತೆ ಇರುವುದರಿಂದ ಟ್ರಾಫಿಕ್ ಜಾಮ್ ಉಂಟಾಗಬಹುದು.

Exit mobile version